ಜೊತೆ

ಕೆಂಪು ರಂಗೇರಿದೆ ಗಗನ
ತಂಪು ತಂಗಾಳಿಯ ಗಾನ
ಮಂಪರಿನ ಸವಿಸಂಜೆ ಯಾನ…
ಕಂಪೆರೆವ ಹಳೆನೆನಪ ಮನನ…
.
ಆಸರೆಗೆ ತರುಲತೆಗೆ ಮರವು ಇರಬೇಕು..
ಕುಸುಮಕ್ಕೆ ಭ್ರಮರದಾ ಸ್ಪರ್ಶವಿರಬೇಕು…
ನೇಸರನು ತೊಲಗಿದರೆ ಚಂದಿರನು ಬರಬೇಕು..
ಬೇಸರವು ಬಂದಾಗ ನಿನ್ನ ಜೊತೆ ಬೇಕು…
ಮಾಯಕದ # ಕೆಂಡಸಂಪಿಗೆ
. . . . . . ಸಖ್ಯಮೇಧ

ಈ ಪೋಸ್ಟ್ ಅನ್ನು ಶೇರ್ ಮಾಡಲು:

Leave a Reply

Your email address will not be published. Required fields are marked *